ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm