ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm