ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm