ಬ್ರೇಕಿಂಗ್ ನ್ಯೂಸ್
12-09-20 10:30 am Mangalore Correspondent ಕ್ರೈಂ
ಬೆಳ್ತಂಗಡಿ, ಸೆಪ್ಟೆಂಬರ್ 12 : ತಾಯಿಯೊಂದಿಗೆ ಕೆಲಸಕ್ಕೆಂದು ತೋಟಕ್ಕೆ ಬಂದ ಬಾಲಕಿಯ ಮೇಲೆ ತೋಟದ ಮಾಲಕ ಹಾಗೂ ಆತನ ಸಹಾಯಕ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ತೋಟದ ಮಾಲಕ ಕಳೆಂಜ ಗ್ರಾಮದ ನಿವಾಸಿ ರೆಜಿಮೋನು ಹಾಗೂ ಆತನ ಸಹಾಯಕ ಕೃಷ್ಣ ಎಂದು ಗುರುತಿಸಲಾಗಿದೆ.
ಚಾರ್ಮಾಡಿ ಮೂಲದ ದಲಿತ ಮಹಿಳೆ ತಾಲೂಕಿನ ಕಳೆಂಜ ಗ್ರಾಮದ ಬಳ್ಕಾಜೆ ರೆಜಿಮೋನು ಎಂಬವರ ತೋಟದ ಕೆಲಸಕ್ಕೆಂದು ಹೋಗುತ್ತಿದ್ದರು. ಕಳೆದ ಮೇ ತಿಂಗಳಿನಲ್ಲಿ ಆಕೆಯೊಂದಿಗೆ ಆಕೆಯ ಅಪ್ರಾಪ್ತ ವಯಸ್ಸಿನ ಮಗಳೂ ಈ ತೋಟಕ್ಕೆ ಹೋಗುತ್ತಿದ್ದು, ತಾಯಿಯೊಂದಿಗೆ ಎರಡು ಮೂರು ದಿನ ತಂಗಿದ್ದು, ಈ ಸಂದರ್ಭ ರೆಜಿಮೋನು ಮತ್ತು ಆತನ ಸ್ನೇಹಿತ ಕೃಷ್ಣ ಜೊತೆ ಸೇರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm