ಬ್ರೇಕಿಂಗ್ ನ್ಯೂಸ್
12-09-20 10:30 am Mangalore Correspondent ಕ್ರೈಂ
ಬೆಳ್ತಂಗಡಿ, ಸೆಪ್ಟೆಂಬರ್ 12 : ತಾಯಿಯೊಂದಿಗೆ ಕೆಲಸಕ್ಕೆಂದು ತೋಟಕ್ಕೆ ಬಂದ ಬಾಲಕಿಯ ಮೇಲೆ ತೋಟದ ಮಾಲಕ ಹಾಗೂ ಆತನ ಸಹಾಯಕ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ತೋಟದ ಮಾಲಕ ಕಳೆಂಜ ಗ್ರಾಮದ ನಿವಾಸಿ ರೆಜಿಮೋನು ಹಾಗೂ ಆತನ ಸಹಾಯಕ ಕೃಷ್ಣ ಎಂದು ಗುರುತಿಸಲಾಗಿದೆ.
ಚಾರ್ಮಾಡಿ ಮೂಲದ ದಲಿತ ಮಹಿಳೆ ತಾಲೂಕಿನ ಕಳೆಂಜ ಗ್ರಾಮದ ಬಳ್ಕಾಜೆ ರೆಜಿಮೋನು ಎಂಬವರ ತೋಟದ ಕೆಲಸಕ್ಕೆಂದು ಹೋಗುತ್ತಿದ್ದರು. ಕಳೆದ ಮೇ ತಿಂಗಳಿನಲ್ಲಿ ಆಕೆಯೊಂದಿಗೆ ಆಕೆಯ ಅಪ್ರಾಪ್ತ ವಯಸ್ಸಿನ ಮಗಳೂ ಈ ತೋಟಕ್ಕೆ ಹೋಗುತ್ತಿದ್ದು, ತಾಯಿಯೊಂದಿಗೆ ಎರಡು ಮೂರು ದಿನ ತಂಗಿದ್ದು, ಈ ಸಂದರ್ಭ ರೆಜಿಮೋನು ಮತ್ತು ಆತನ ಸ್ನೇಹಿತ ಕೃಷ್ಣ ಜೊತೆ ಸೇರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm