ಬ್ರೇಕಿಂಗ್ ನ್ಯೂಸ್
12-09-20 10:30 am Mangalore Correspondent ಕ್ರೈಂ
ಬೆಳ್ತಂಗಡಿ, ಸೆಪ್ಟೆಂಬರ್ 12 : ತಾಯಿಯೊಂದಿಗೆ ಕೆಲಸಕ್ಕೆಂದು ತೋಟಕ್ಕೆ ಬಂದ ಬಾಲಕಿಯ ಮೇಲೆ ತೋಟದ ಮಾಲಕ ಹಾಗೂ ಆತನ ಸಹಾಯಕ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ತೋಟದ ಮಾಲಕ ಕಳೆಂಜ ಗ್ರಾಮದ ನಿವಾಸಿ ರೆಜಿಮೋನು ಹಾಗೂ ಆತನ ಸಹಾಯಕ ಕೃಷ್ಣ ಎಂದು ಗುರುತಿಸಲಾಗಿದೆ.
ಚಾರ್ಮಾಡಿ ಮೂಲದ ದಲಿತ ಮಹಿಳೆ ತಾಲೂಕಿನ ಕಳೆಂಜ ಗ್ರಾಮದ ಬಳ್ಕಾಜೆ ರೆಜಿಮೋನು ಎಂಬವರ ತೋಟದ ಕೆಲಸಕ್ಕೆಂದು ಹೋಗುತ್ತಿದ್ದರು. ಕಳೆದ ಮೇ ತಿಂಗಳಿನಲ್ಲಿ ಆಕೆಯೊಂದಿಗೆ ಆಕೆಯ ಅಪ್ರಾಪ್ತ ವಯಸ್ಸಿನ ಮಗಳೂ ಈ ತೋಟಕ್ಕೆ ಹೋಗುತ್ತಿದ್ದು, ತಾಯಿಯೊಂದಿಗೆ ಎರಡು ಮೂರು ದಿನ ತಂಗಿದ್ದು, ಈ ಸಂದರ್ಭ ರೆಜಿಮೋನು ಮತ್ತು ಆತನ ಸ್ನೇಹಿತ ಕೃಷ್ಣ ಜೊತೆ ಸೇರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
07-06-26 03:38 pm
Mangalore Correspondent
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm