ಬ್ರೇಕಿಂಗ್ ನ್ಯೂಸ್
12-09-20 10:30 am Mangalore Correspondent ಕ್ರೈಂ
ಬೆಳ್ತಂಗಡಿ, ಸೆಪ್ಟೆಂಬರ್ 12 : ತಾಯಿಯೊಂದಿಗೆ ಕೆಲಸಕ್ಕೆಂದು ತೋಟಕ್ಕೆ ಬಂದ ಬಾಲಕಿಯ ಮೇಲೆ ತೋಟದ ಮಾಲಕ ಹಾಗೂ ಆತನ ಸಹಾಯಕ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ತೋಟದ ಮಾಲಕ ಕಳೆಂಜ ಗ್ರಾಮದ ನಿವಾಸಿ ರೆಜಿಮೋನು ಹಾಗೂ ಆತನ ಸಹಾಯಕ ಕೃಷ್ಣ ಎಂದು ಗುರುತಿಸಲಾಗಿದೆ.
ಚಾರ್ಮಾಡಿ ಮೂಲದ ದಲಿತ ಮಹಿಳೆ ತಾಲೂಕಿನ ಕಳೆಂಜ ಗ್ರಾಮದ ಬಳ್ಕಾಜೆ ರೆಜಿಮೋನು ಎಂಬವರ ತೋಟದ ಕೆಲಸಕ್ಕೆಂದು ಹೋಗುತ್ತಿದ್ದರು. ಕಳೆದ ಮೇ ತಿಂಗಳಿನಲ್ಲಿ ಆಕೆಯೊಂದಿಗೆ ಆಕೆಯ ಅಪ್ರಾಪ್ತ ವಯಸ್ಸಿನ ಮಗಳೂ ಈ ತೋಟಕ್ಕೆ ಹೋಗುತ್ತಿದ್ದು, ತಾಯಿಯೊಂದಿಗೆ ಎರಡು ಮೂರು ದಿನ ತಂಗಿದ್ದು, ಈ ಸಂದರ್ಭ ರೆಜಿಮೋನು ಮತ್ತು ಆತನ ಸ್ನೇಹಿತ ಕೃಷ್ಣ ಜೊತೆ ಸೇರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 01:53 pm
HK News Staffer
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm