ಬ್ರೇಕಿಂಗ್ ನ್ಯೂಸ್
12-09-20 10:49 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 12: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಬಯಲಿಗೆ ಬರುತ್ತಿದ್ದಂತೆ ಹಲವಾರು ರಹಸ್ಯಗಳು ರಟ್ಟಾಗುತ್ತಿವೆ. ಈ ನಡುವೆ ರಾಜ್ಯದೆಲ್ಲೆಡೆ ಡ್ರಗ್ಸ್ ದಂಧೆ ವಿರುದ್ಧ ಸಮರ ಸಾರಲಾಗಿದೆ. ವಿಜಯಪುರ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 13 ಲಕ್ಷ ಮೌಲ್ಯದ ಹಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಕಂಡಕಿ ಗ್ರಾಮದ ಜಮೀನಿನಲ್ಲಿ ಗಾಂಜಾ ಬೆಳಯಲಾಗಿತ್ತು.
ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ 130 ಕೆ.ಜಿ ಗೂ ಅಧಿಕ ಗಾಂಜಾ ಬೆಳೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಗಾಂಜಾ ಬೆಳೆದಿದ್ದ ಆರೋಪಿಗಳು ಪರಾರಿಯಾಗಿದ್ದು ಮಹಾದೇವ ನಿಲಜಗಿ, ಗಂಗಪ್ಪ ನಿಲಜಗಿ ಪರಾರಿಯಾದ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮದವರು ಎಂದು ಹೇಳಲಾಗಿದೆ.
ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಅಬಕಾರಿ ಅಧಿಕಾರಿಗಳು ಬಲೆ ಬೀಸಿದ್ದಾರೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm