ಬ್ರೇಕಿಂಗ್ ನ್ಯೂಸ್
12-09-20 10:49 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 12: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಬಯಲಿಗೆ ಬರುತ್ತಿದ್ದಂತೆ ಹಲವಾರು ರಹಸ್ಯಗಳು ರಟ್ಟಾಗುತ್ತಿವೆ. ಈ ನಡುವೆ ರಾಜ್ಯದೆಲ್ಲೆಡೆ ಡ್ರಗ್ಸ್ ದಂಧೆ ವಿರುದ್ಧ ಸಮರ ಸಾರಲಾಗಿದೆ. ವಿಜಯಪುರ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 13 ಲಕ್ಷ ಮೌಲ್ಯದ ಹಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಕಂಡಕಿ ಗ್ರಾಮದ ಜಮೀನಿನಲ್ಲಿ ಗಾಂಜಾ ಬೆಳಯಲಾಗಿತ್ತು.
ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ 130 ಕೆ.ಜಿ ಗೂ ಅಧಿಕ ಗಾಂಜಾ ಬೆಳೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಗಾಂಜಾ ಬೆಳೆದಿದ್ದ ಆರೋಪಿಗಳು ಪರಾರಿಯಾಗಿದ್ದು ಮಹಾದೇವ ನಿಲಜಗಿ, ಗಂಗಪ್ಪ ನಿಲಜಗಿ ಪರಾರಿಯಾದ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮದವರು ಎಂದು ಹೇಳಲಾಗಿದೆ.
ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಅಬಕಾರಿ ಅಧಿಕಾರಿಗಳು ಬಲೆ ಬೀಸಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm