ಬ್ರೇಕಿಂಗ್ ನ್ಯೂಸ್
06-11-21 07:21 pm Headline Karnataka News Desk ಕ್ರೈಂ
ಮಂಗಳೂರು, ನ.6: ಅಪ್ರಾಪ್ತ ಯುವತಿಯೊಬ್ಬಳು ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮನೆಗೆ ಬಂದಿದ್ದ ರೌಡಿಶೀಟರ್ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಳೆ ರೌಡಿಶೀಟರ್ ಮತ್ತು ಕೈಕಂಬದ ಹೊಟೇಲ್ ಒಂದರಲ್ಲಿ ಕುಕ್ ಆಗಿರುವ ನವೀನ್ ಸಿಕ್ವೇರಾ (34) ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಸಿಕ್ವೇರಾಗೆ ಯುವತಿಯ ಅಣ್ಣನ ಪರಿಚಯ ಇದ್ದುದರಿಂದ ಕೆಲವೊಮ್ಮೆ ಮನೆಗೆ ಬಂದು ಹೋಗುತ್ತಿದ್ದ. ಈ ವೇಳೆ, ಆತನ ತಂಗಿ 16 ವರ್ಷದ ಯುವತಿ ಮೇಲೆ ಕಣ್ಣು ಹಾಕಿದ್ದು, ಮೊಬೈಲ್ ನಂಬರ್ ಪಡೆದು ವಾಟ್ಸಪ್ ಚಾಟ್ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಆಕೆಯ ಮನೆಯಲ್ಲಿ ಯಾರೂ ಇರದೇ ಇರುವುದನ್ನು ತಿಳಿದು ಮನೆಗೆ ಬಂದಿದ್ದ. ಆನಂತರ, ಜ್ಯೂಸ್ ನಲ್ಲಿ ಮತ್ತು ಬರಿಸುವ ಅಮಲು ಪದಾರ್ಥ ಹಾಕಿಕೊಟ್ಟಿದ್ದು, ಆನಂತರ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಅತ್ಯಾಚಾರ ನಡೆಸಿದ್ದಾನೆ.
ಸಂಜೆ ಹೊತ್ತಿಗೆ ಯುವತಿಗೆ ವಿಷಯ ತಿಳಿದಿದ್ದು, ತಾಯಿ ಜೊತೆ ಮಂಗಳೂರಿನ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
Mangalore 16-year-old girl raped by Rowdy sheeter in Kankandy Rural Police Station limits. The arrested has been identified as Naveen Sequeira. POCSO case has been registered at Women Police Station.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm