ಬ್ರೇಕಿಂಗ್ ನ್ಯೂಸ್
09-11-21 11:40 am Headline Karnataka News Desk ಕ್ರೈಂ
ಕಣ್ಣೂರು, ನ.9: ಕ್ರಿಪ್ಟೋಕರೆನ್ಸಿ ತೆಗೆಸಿಕೊಡುತ್ತೇವೆಂದು ಹೇಳಿ 100 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಣ್ಣೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಿಯಾಜ್, ಶಫೀಕ್, ವಾಸಿಮ್ ವಾಸಿಮ್ ಮುನವರಳಿ ಮತ್ತು ಮಹಮ್ಮದ್ ಶಫೀಕ್ ಬಂಧಿತರು. ಕಣ್ಣೂರಿನ ನಿವಾಸಿಯೊಬ್ಬ ತನಗೆ ಬಿಟ್ ಕಾಯಿನ್ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಪಡೆದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿವಿಧ ಕಡೆಗಳಲ್ಲಿ ಜನರನ್ನು ನಂಬಿಸಿ, ಕೋಟ್ಯಂತ ರೂಪಾಯಿ ಸಂಗ್ರಹಿಸಿದ್ದಾರೆ. ಕಣ್ಣೂರು, ಕೋಜಿಕ್ಕೋಡ್, ಮಲಪ್ಪುರಂ, ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೋಪಿಗಳು ಜಾಲ ಬೀಸಿದ್ದು, ಜನರನ್ನು ನಂಬಿಸಿ ಹಣ ಸಂಗ್ರಹಿಸಿದ್ದಾರೆ. ಲಾಂಗ್ ರಿಚ್ ಟೆಕ್ನಾಲಜೀಸ್ ಎನ್ನುವ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದು, ಕ್ರಿಪ್ಟೋಕರೆನ್ಸಿಯಾಗಿ ಮರಳಿಸುವುದಾಗಿ ನಂಬಿಸಿದ್ದರು. ಉತ್ತರ ಕೇರಳದ ಜಿಲ್ಲೆಗಳಲ್ಲಿ ನೂರಾರು ಮಂದಿ ಕೋಟ್ಯಂತರ ರೂ. ದುಡ್ಡನ್ನು ಇವರ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಕ್ರಿಪ್ಟೋಕರೆನ್ಸಿ ಸಿಗದೆ ಮೋಸ ಹೋಗಿದ್ದಾರೆ.
ಹೆಚ್ಚಿನ ಮಂದಿಗೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ಏನೆಂದೇ ತಿಳಿಯದಿದ್ದರೂ ಒಂದೇ ವರ್ಷದಲ್ಲಿ ಡಬಲ್ ಆಗುತ್ತೆ ಅನ್ನುವ ಆಸೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಹಣ ಇದ್ದು ಮತ್ತಷ್ಟು ಪಡೆಯಬೇಕೆಂದು ಆಸೆಗೆ ಬೀಳುವ ಮಂದಿಯನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡಿ ಹಣ ಪಡೆದಿತ್ತು.
Senior Kannur city police officer P P Sadanandan said Muhammed Riyas, C Shafeeque, Munavvarali and Muhammed Shafeeque have been arrested by police on the charge of embezzling crores of rupees from investors in connection with the cryptocurrency deal.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am