ಬ್ರೇಕಿಂಗ್ ನ್ಯೂಸ್
09-11-21 11:40 am Headline Karnataka News Desk ಕ್ರೈಂ
ಕಣ್ಣೂರು, ನ.9: ಕ್ರಿಪ್ಟೋಕರೆನ್ಸಿ ತೆಗೆಸಿಕೊಡುತ್ತೇವೆಂದು ಹೇಳಿ 100 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಣ್ಣೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಿಯಾಜ್, ಶಫೀಕ್, ವಾಸಿಮ್ ವಾಸಿಮ್ ಮುನವರಳಿ ಮತ್ತು ಮಹಮ್ಮದ್ ಶಫೀಕ್ ಬಂಧಿತರು. ಕಣ್ಣೂರಿನ ನಿವಾಸಿಯೊಬ್ಬ ತನಗೆ ಬಿಟ್ ಕಾಯಿನ್ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಪಡೆದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿವಿಧ ಕಡೆಗಳಲ್ಲಿ ಜನರನ್ನು ನಂಬಿಸಿ, ಕೋಟ್ಯಂತ ರೂಪಾಯಿ ಸಂಗ್ರಹಿಸಿದ್ದಾರೆ. ಕಣ್ಣೂರು, ಕೋಜಿಕ್ಕೋಡ್, ಮಲಪ್ಪುರಂ, ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೋಪಿಗಳು ಜಾಲ ಬೀಸಿದ್ದು, ಜನರನ್ನು ನಂಬಿಸಿ ಹಣ ಸಂಗ್ರಹಿಸಿದ್ದಾರೆ. ಲಾಂಗ್ ರಿಚ್ ಟೆಕ್ನಾಲಜೀಸ್ ಎನ್ನುವ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದು, ಕ್ರಿಪ್ಟೋಕರೆನ್ಸಿಯಾಗಿ ಮರಳಿಸುವುದಾಗಿ ನಂಬಿಸಿದ್ದರು. ಉತ್ತರ ಕೇರಳದ ಜಿಲ್ಲೆಗಳಲ್ಲಿ ನೂರಾರು ಮಂದಿ ಕೋಟ್ಯಂತರ ರೂ. ದುಡ್ಡನ್ನು ಇವರ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಕ್ರಿಪ್ಟೋಕರೆನ್ಸಿ ಸಿಗದೆ ಮೋಸ ಹೋಗಿದ್ದಾರೆ.
ಹೆಚ್ಚಿನ ಮಂದಿಗೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ಏನೆಂದೇ ತಿಳಿಯದಿದ್ದರೂ ಒಂದೇ ವರ್ಷದಲ್ಲಿ ಡಬಲ್ ಆಗುತ್ತೆ ಅನ್ನುವ ಆಸೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಹಣ ಇದ್ದು ಮತ್ತಷ್ಟು ಪಡೆಯಬೇಕೆಂದು ಆಸೆಗೆ ಬೀಳುವ ಮಂದಿಯನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡಿ ಹಣ ಪಡೆದಿತ್ತು.
Senior Kannur city police officer P P Sadanandan said Muhammed Riyas, C Shafeeque, Munavvarali and Muhammed Shafeeque have been arrested by police on the charge of embezzling crores of rupees from investors in connection with the cryptocurrency deal.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm