ಬ್ರೇಕಿಂಗ್ ನ್ಯೂಸ್
09-11-21 11:40 am Headline Karnataka News Desk ಕ್ರೈಂ
ಕಣ್ಣೂರು, ನ.9: ಕ್ರಿಪ್ಟೋಕರೆನ್ಸಿ ತೆಗೆಸಿಕೊಡುತ್ತೇವೆಂದು ಹೇಳಿ 100 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಣ್ಣೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಿಯಾಜ್, ಶಫೀಕ್, ವಾಸಿಮ್ ವಾಸಿಮ್ ಮುನವರಳಿ ಮತ್ತು ಮಹಮ್ಮದ್ ಶಫೀಕ್ ಬಂಧಿತರು. ಕಣ್ಣೂರಿನ ನಿವಾಸಿಯೊಬ್ಬ ತನಗೆ ಬಿಟ್ ಕಾಯಿನ್ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಪಡೆದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿವಿಧ ಕಡೆಗಳಲ್ಲಿ ಜನರನ್ನು ನಂಬಿಸಿ, ಕೋಟ್ಯಂತ ರೂಪಾಯಿ ಸಂಗ್ರಹಿಸಿದ್ದಾರೆ. ಕಣ್ಣೂರು, ಕೋಜಿಕ್ಕೋಡ್, ಮಲಪ್ಪುರಂ, ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೋಪಿಗಳು ಜಾಲ ಬೀಸಿದ್ದು, ಜನರನ್ನು ನಂಬಿಸಿ ಹಣ ಸಂಗ್ರಹಿಸಿದ್ದಾರೆ. ಲಾಂಗ್ ರಿಚ್ ಟೆಕ್ನಾಲಜೀಸ್ ಎನ್ನುವ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದು, ಕ್ರಿಪ್ಟೋಕರೆನ್ಸಿಯಾಗಿ ಮರಳಿಸುವುದಾಗಿ ನಂಬಿಸಿದ್ದರು. ಉತ್ತರ ಕೇರಳದ ಜಿಲ್ಲೆಗಳಲ್ಲಿ ನೂರಾರು ಮಂದಿ ಕೋಟ್ಯಂತರ ರೂ. ದುಡ್ಡನ್ನು ಇವರ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಕ್ರಿಪ್ಟೋಕರೆನ್ಸಿ ಸಿಗದೆ ಮೋಸ ಹೋಗಿದ್ದಾರೆ.
ಹೆಚ್ಚಿನ ಮಂದಿಗೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ಏನೆಂದೇ ತಿಳಿಯದಿದ್ದರೂ ಒಂದೇ ವರ್ಷದಲ್ಲಿ ಡಬಲ್ ಆಗುತ್ತೆ ಅನ್ನುವ ಆಸೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಹಣ ಇದ್ದು ಮತ್ತಷ್ಟು ಪಡೆಯಬೇಕೆಂದು ಆಸೆಗೆ ಬೀಳುವ ಮಂದಿಯನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡಿ ಹಣ ಪಡೆದಿತ್ತು.
Senior Kannur city police officer P P Sadanandan said Muhammed Riyas, C Shafeeque, Munavvarali and Muhammed Shafeeque have been arrested by police on the charge of embezzling crores of rupees from investors in connection with the cryptocurrency deal.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am