ಬ್ರೇಕಿಂಗ್ ನ್ಯೂಸ್
09-11-21 04:00 pm Headline Karnataka News Desk ಕ್ರೈಂ
Photo credits : GETTY IMAGES
ಮುಂಬೈ, ನ.9: ಬಾಲಿವುಡ್ ನ ಖ್ಯಾತ ನಟಿ ಪೂನಂ ಪಾಂಡೆ ಮೇಲೆ ಪತಿ ಹಲ್ಲೆ ನಡೆಸಿದ್ದಾರೆ. ಪೂನಂ ಪಾಂಡೆ ತೆಲೆ, ಕಣ್ಣು, ಮುಖಕ್ಕೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲು ಮಾಡಲಾಗಿದೆ. ಇನ್ನೊಂದೆಡೆಯಲ್ಲಿ ಪೂನಂ ಪಾಂಡೆ ಪತಿಯನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಾದಕ ನಟಿ ಅಂತಾನೇ ಕರೆಯಿಸಿಕೊಳ್ಳುತ್ತಿರುವ ಪೂನಂ ಪಾಂಡೆ ನಿರ್ದೇಶಕ, ನಿರ್ಮಾಪಕ, ಸಂಪಾದಕರಾಗಿರೋ ಸ್ಯಾಮ್ ಅಹಮ್ಮದ್ ಎಂಬವರನ್ನು ಮದುವೆಯಾಗಿದ್ದರು. ಮನೆಯ ಬೆನ್ನಲ್ಲೇ ಪತಿ, ಪತ್ನಿಯ ನಡುವೆ ಕಿರಿಕ್ ಉಂಟಾಗಿತ್ತು, ಇದೀಗ ಪತಿ ಮತ್ತೆ ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ಪೂನಂ ಪಾಂಡೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಪೂನಂ ಪಾಂಡೆ ಆಸ್ಪತ್ರೆಗೆ ದಾಖಲಾಗುತ್ತಲೇ ಪತಿಯ ವಿರುದ್ದ ದೂರು ನೀಡಿದ್ದು, ಪತಿ ತನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ ಅಂತಾ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲೀಗ ಮುಂಬೈ ಪೊಲೀಸರು ಸ್ಯಾಮ್ ಅಹಮದ್ನ್ನನು ಬಂಧಿಸಿದ್ದಾರೆ.
ಕಳೆದ ವರ್ಷದ ಪೂನಂ ಪಾಂಡೆ ಸ್ಯಾಮ್ ಅಹ್ಮದ್ ರನ್ನು ಗೋವಾದಲ್ಲಿ ಮದುವೆಯಾಗಿದ್ದರು. ಮದುವೆಯಾದ ಎರಡು ವಾರಗಳಲ್ಲಿಯೇ ಇಬ್ಬರ ನಡುವೇ ಕಿತ್ತಾಟ ಶುರುವಾಗಿತ್ತು. ಇದೇ ಕಾರಣಕ್ಕೆ ಪೂನಂ ಪಾಂಡೆ ತಮ್ಮ ಮದುವೆಯನ್ನು ಮುರಿದುಕೊಳ್ಳಲು ಮುಂದಾಗಿದ್ದಾರೆ. ಈ ನಡುವಲ್ಲೇ ಪತಿ, ಪತ್ನಿಯ ನಡುವೆ ಮತ್ತೆ ಕಿತ್ತಾಟ ಶುರುವಾಗಿದೆ.
Model and actor Poonam Pandey‘s husband Sam Bombay (Sam Ahmed) has been arrested by the Mumbai Police after Poonam accused him of physical assault. Pandey’s husband was arrested on Monday in Mumbai after the actress lodged a complaint against him at the Bandra Police Station, ANI reported. Poonam has been admitted to a hospital in the city, with reports suggesting she has received injuries on her face and hand.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am