ಬ್ರೇಕಿಂಗ್ ನ್ಯೂಸ್
11-11-21 01:19 pm HK News Desk ಕ್ರೈಂ
ಬಳ್ಳಾರಿ, ನ.11: ಇಲ್ಲಿನ ಸಬ್ ರಿಜಿಸ್ಟ್ರಾರ್ ಒಬ್ಬ ತನ್ನ ವೇಷ ಮರೆಸಿಕೊಂಡು ಎರಡು ಮದುವೆಯಾಗಿ ವಂಚಿಸಿದ್ದು ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಬಳ್ಳಾರಿಯಲ್ಲಿ ಸಬ್ ರಿಜಿಸ್ಟ್ರಾರ್ ಆಗಿರುವ ಉಮೇಶ್ ಎರಡು ಮದುವೆಯಾಗಿ ಮೋಸದಾಟ ನಡೆಸಿದ್ದಾನೆ. ಮೊದಲ ಮದುವೆಯನ್ನು ಮುಚ್ಚಿಟ್ಟು ಬೆಂಗಳೂರಿನ ನಜ್ಮೀರ್ ಖಾನ್ ಎಂಬ ಮಹಿಳೆಯನ್ನು ಎರಡನೇ ಮದುವೆಯಾಗಿದ್ದ. ಇದೀಗ ಹಳೆ ವಿಚಾರ ತಿಳಿದ ನಜ್ಮೀರ್ ಪೊಲೀಸ್ ದೂರು ನೀಡಿದ್ದಾಳೆ.
ದೆಹಲಿ ಮೂಲದ ನಜ್ಮೀನ್ ಬೆಂಗಳೂರಲ್ಲಿ ಉಮೇಶನಿಗೆ ಪರಿಚಯವಾಗಿದ್ದಳು. ನಜ್ಮೀನ್ ಗಾಗಿ ಉಮೇಶ್, ತನ್ನ ಹೆಸರನ್ನು ರೆಹಾನ್ ಅಹಮ್ಮದ್ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಸದ್ಯ ಉಮೇಶ್ ವಿರುದ್ಧ ನಜ್ಮೀನ್ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬಳ್ಳಾರಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಅವರು ಈಗ ಎಲ್ಲಿದ್ದಾರೆ ಅಂತಾ ಗೊತ್ತಿಲ್ಲ. ನಿನ್ನೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೋಗಿ ನೋಡಿದ್ರೂ ಅವರು ಸಿಗಲಿಲ್ಲ. ಸದ್ಯ ನಾನು ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ನಜ್ಮೀನ್ ಹೇಳಿದ್ದಾರೆ.
ಉಮೇಶನ ಮೊಬೈಲಲ್ಲಿದ್ದ ಮೊದಲ ಪತ್ನಿ ಹಾಗೂ ಅವಳ ಮಕ್ಕಳ ಫೋಟೋಗಳನ್ನು ನೋಡಿದಾಗ ನಜ್ಮೀನ್ ಗೆ ಅನುಮಾನ ಬಂದಿದ್ದು, ಬಳ್ಳಾರಿಗೆ ಬಂದು ವಿಚಾರಿಸಿದಾಗ ಉಮೇಶನ ರಂಗಿನಾಟ ಗೊತ್ತಾಗಿದೆ. ಇನ್ನು ಉಮೇಶ್ ಕೂಡ ನಜ್ಮೀನ್ ವಿರುದ್ಧ ತನಗೆ ಬ್ಲ್ಯಾಕ್ಮೇಲ್ ಮಾಡ್ತಿರೋದಾಗಿ ಆರೋಪಿಸಿ ದೂರು ನೀಡಿದ್ದಾರೆ.
ಉಮೇಶ್ ವಿರುದ್ಧ ನಜ್ಮೀನ್ ದೂರು ದಾಖಲಿಸುತ್ತಿದ್ದಂತೆ ಆತ ಬಳ್ಳಾರಿಯಿಂದ ಎಸ್ಕೇಪ್ ಆಗಿದ್ದಾನೆ. ನಜ್ಮೀನ್ ಉಮೇಶನ ವಿರುದ್ಧ ದೂರು ನೀಡಿದ್ರೆ, ಉಮೇಶ, ನಜ್ಮೀನ್ ವಿರುದ್ಧವೇ ಪ್ರತಿ ದೂರು ನೀಡಿದ್ದಾನೆ. ಪ್ರಕರಣ ಸದ್ಯ ಗೊಂದಲದಲ್ಲದ್ದು, ಪೊಲೀಸರ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ.
Bellary Sub Registrar introduces as Muslim and cheats Woman of Marriage, case filed by the Second wife.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm