ಬ್ರೇಕಿಂಗ್ ನ್ಯೂಸ್
11-11-21 01:19 pm HK News Desk ಕ್ರೈಂ
ಬಳ್ಳಾರಿ, ನ.11: ಇಲ್ಲಿನ ಸಬ್ ರಿಜಿಸ್ಟ್ರಾರ್ ಒಬ್ಬ ತನ್ನ ವೇಷ ಮರೆಸಿಕೊಂಡು ಎರಡು ಮದುವೆಯಾಗಿ ವಂಚಿಸಿದ್ದು ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಬಳ್ಳಾರಿಯಲ್ಲಿ ಸಬ್ ರಿಜಿಸ್ಟ್ರಾರ್ ಆಗಿರುವ ಉಮೇಶ್ ಎರಡು ಮದುವೆಯಾಗಿ ಮೋಸದಾಟ ನಡೆಸಿದ್ದಾನೆ. ಮೊದಲ ಮದುವೆಯನ್ನು ಮುಚ್ಚಿಟ್ಟು ಬೆಂಗಳೂರಿನ ನಜ್ಮೀರ್ ಖಾನ್ ಎಂಬ ಮಹಿಳೆಯನ್ನು ಎರಡನೇ ಮದುವೆಯಾಗಿದ್ದ. ಇದೀಗ ಹಳೆ ವಿಚಾರ ತಿಳಿದ ನಜ್ಮೀರ್ ಪೊಲೀಸ್ ದೂರು ನೀಡಿದ್ದಾಳೆ.
ದೆಹಲಿ ಮೂಲದ ನಜ್ಮೀನ್ ಬೆಂಗಳೂರಲ್ಲಿ ಉಮೇಶನಿಗೆ ಪರಿಚಯವಾಗಿದ್ದಳು. ನಜ್ಮೀನ್ ಗಾಗಿ ಉಮೇಶ್, ತನ್ನ ಹೆಸರನ್ನು ರೆಹಾನ್ ಅಹಮ್ಮದ್ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಸದ್ಯ ಉಮೇಶ್ ವಿರುದ್ಧ ನಜ್ಮೀನ್ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬಳ್ಳಾರಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಅವರು ಈಗ ಎಲ್ಲಿದ್ದಾರೆ ಅಂತಾ ಗೊತ್ತಿಲ್ಲ. ನಿನ್ನೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೋಗಿ ನೋಡಿದ್ರೂ ಅವರು ಸಿಗಲಿಲ್ಲ. ಸದ್ಯ ನಾನು ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ನಜ್ಮೀನ್ ಹೇಳಿದ್ದಾರೆ.
ಉಮೇಶನ ಮೊಬೈಲಲ್ಲಿದ್ದ ಮೊದಲ ಪತ್ನಿ ಹಾಗೂ ಅವಳ ಮಕ್ಕಳ ಫೋಟೋಗಳನ್ನು ನೋಡಿದಾಗ ನಜ್ಮೀನ್ ಗೆ ಅನುಮಾನ ಬಂದಿದ್ದು, ಬಳ್ಳಾರಿಗೆ ಬಂದು ವಿಚಾರಿಸಿದಾಗ ಉಮೇಶನ ರಂಗಿನಾಟ ಗೊತ್ತಾಗಿದೆ. ಇನ್ನು ಉಮೇಶ್ ಕೂಡ ನಜ್ಮೀನ್ ವಿರುದ್ಧ ತನಗೆ ಬ್ಲ್ಯಾಕ್ಮೇಲ್ ಮಾಡ್ತಿರೋದಾಗಿ ಆರೋಪಿಸಿ ದೂರು ನೀಡಿದ್ದಾರೆ.
ಉಮೇಶ್ ವಿರುದ್ಧ ನಜ್ಮೀನ್ ದೂರು ದಾಖಲಿಸುತ್ತಿದ್ದಂತೆ ಆತ ಬಳ್ಳಾರಿಯಿಂದ ಎಸ್ಕೇಪ್ ಆಗಿದ್ದಾನೆ. ನಜ್ಮೀನ್ ಉಮೇಶನ ವಿರುದ್ಧ ದೂರು ನೀಡಿದ್ರೆ, ಉಮೇಶ, ನಜ್ಮೀನ್ ವಿರುದ್ಧವೇ ಪ್ರತಿ ದೂರು ನೀಡಿದ್ದಾನೆ. ಪ್ರಕರಣ ಸದ್ಯ ಗೊಂದಲದಲ್ಲದ್ದು, ಪೊಲೀಸರ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ.
Bellary Sub Registrar introduces as Muslim and cheats Woman of Marriage, case filed by the Second wife.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am