ಬ್ರೇಕಿಂಗ್ ನ್ಯೂಸ್
11-11-21 09:03 pm Mangaluru Correspondent ಕ್ರೈಂ
ಬಂಟ್ವಾಳ, ನ.11: ಇತ್ತೀಚೆಗೆ ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಕೆರೆಗೆ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಘಟನೆ ಸಂಬಂಧಿಸಿ ಕೆರೆಯ ಬಳಿ ದೊರೆತ ಡೆತ್ ನೋಟ್ ಆಧರಿಸಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಕ್ಟೋಬರ್ 10ರಂದು ನಿಶ್ಮಿತಾ(22) ಎಂಬ ಯುವತಿ ನಾಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ ಮನೆ ಬಳಿಯ ಕೆರೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೆಡಿಕಲ್ ಒಂದರಲ್ಲಿ ಕೆಲಸಕ್ಕಿದ್ದ ಯುವತಿಯ ಬ್ಯಾಗ್, ಚಪ್ಪಲಿ ಕೆರೆಯ ಬಳಿ ಪತ್ತೆಯಾಗಿತ್ತು. ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ ಕೆಲವರ ಹೆಸರು ಉಲ್ಲೇಖ ಆಗಿತ್ತು. ಅವರಿಂದಾಗಿ ಸಾವಿಗೆ ಶರಣಾಗುತ್ತಿದ್ದೇನೆ ಎಂದು ಬರೆಯಲಾಗಿತ್ತು.
ಪತ್ರ ಆಧರಿಸಿ ಯುವತಿಯ ತಾಯಿ ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದು, ಇದರಂತೆ ಪೊಲೀಸರು ನಾಲ್ವರ ವಿರುದ್ಧ ಕೇಸು ದಾಖಲಿಸಿದ್ದಾರೆ. ವಿಟ್ಲದ ಪ್ರಶಾಂತ್, ದಿನೇಶ್, ಯಶವಂತ್ ಮತ್ತು ಕೇಪು ನಿವಾಸಿ ರಕ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ; ಕೆಲವರ ಹೆಸರು ಬರೆದು ಸಾವಿಗೆ ಶರಣು
In connection with an incident in which a lady had jumped into a pond in Vittal and ended her life, a case has been registered against four people. The lifeless body of Nishmita (22), who had gone missing on October 10 this year, was recovered from a pond in Vittal the next day.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm