ಬ್ರೇಕಿಂಗ್ ನ್ಯೂಸ್
11-11-21 09:03 pm Mangaluru Correspondent ಕ್ರೈಂ
ಬಂಟ್ವಾಳ, ನ.11: ಇತ್ತೀಚೆಗೆ ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಕೆರೆಗೆ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಘಟನೆ ಸಂಬಂಧಿಸಿ ಕೆರೆಯ ಬಳಿ ದೊರೆತ ಡೆತ್ ನೋಟ್ ಆಧರಿಸಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಕ್ಟೋಬರ್ 10ರಂದು ನಿಶ್ಮಿತಾ(22) ಎಂಬ ಯುವತಿ ನಾಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ ಮನೆ ಬಳಿಯ ಕೆರೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೆಡಿಕಲ್ ಒಂದರಲ್ಲಿ ಕೆಲಸಕ್ಕಿದ್ದ ಯುವತಿಯ ಬ್ಯಾಗ್, ಚಪ್ಪಲಿ ಕೆರೆಯ ಬಳಿ ಪತ್ತೆಯಾಗಿತ್ತು. ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ ಕೆಲವರ ಹೆಸರು ಉಲ್ಲೇಖ ಆಗಿತ್ತು. ಅವರಿಂದಾಗಿ ಸಾವಿಗೆ ಶರಣಾಗುತ್ತಿದ್ದೇನೆ ಎಂದು ಬರೆಯಲಾಗಿತ್ತು.
ಪತ್ರ ಆಧರಿಸಿ ಯುವತಿಯ ತಾಯಿ ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದು, ಇದರಂತೆ ಪೊಲೀಸರು ನಾಲ್ವರ ವಿರುದ್ಧ ಕೇಸು ದಾಖಲಿಸಿದ್ದಾರೆ. ವಿಟ್ಲದ ಪ್ರಶಾಂತ್, ದಿನೇಶ್, ಯಶವಂತ್ ಮತ್ತು ಕೇಪು ನಿವಾಸಿ ರಕ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ; ಕೆಲವರ ಹೆಸರು ಬರೆದು ಸಾವಿಗೆ ಶರಣು
In connection with an incident in which a lady had jumped into a pond in Vittal and ended her life, a case has been registered against four people. The lifeless body of Nishmita (22), who had gone missing on October 10 this year, was recovered from a pond in Vittal the next day.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am