ಬ್ರೇಕಿಂಗ್ ನ್ಯೂಸ್
11-11-21 09:03 pm Mangaluru Correspondent ಕ್ರೈಂ
ಬಂಟ್ವಾಳ, ನ.11: ಇತ್ತೀಚೆಗೆ ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಕೆರೆಗೆ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಘಟನೆ ಸಂಬಂಧಿಸಿ ಕೆರೆಯ ಬಳಿ ದೊರೆತ ಡೆತ್ ನೋಟ್ ಆಧರಿಸಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಕ್ಟೋಬರ್ 10ರಂದು ನಿಶ್ಮಿತಾ(22) ಎಂಬ ಯುವತಿ ನಾಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ ಮನೆ ಬಳಿಯ ಕೆರೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೆಡಿಕಲ್ ಒಂದರಲ್ಲಿ ಕೆಲಸಕ್ಕಿದ್ದ ಯುವತಿಯ ಬ್ಯಾಗ್, ಚಪ್ಪಲಿ ಕೆರೆಯ ಬಳಿ ಪತ್ತೆಯಾಗಿತ್ತು. ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ ಕೆಲವರ ಹೆಸರು ಉಲ್ಲೇಖ ಆಗಿತ್ತು. ಅವರಿಂದಾಗಿ ಸಾವಿಗೆ ಶರಣಾಗುತ್ತಿದ್ದೇನೆ ಎಂದು ಬರೆಯಲಾಗಿತ್ತು.
ಪತ್ರ ಆಧರಿಸಿ ಯುವತಿಯ ತಾಯಿ ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದು, ಇದರಂತೆ ಪೊಲೀಸರು ನಾಲ್ವರ ವಿರುದ್ಧ ಕೇಸು ದಾಖಲಿಸಿದ್ದಾರೆ. ವಿಟ್ಲದ ಪ್ರಶಾಂತ್, ದಿನೇಶ್, ಯಶವಂತ್ ಮತ್ತು ಕೇಪು ನಿವಾಸಿ ರಕ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ; ಕೆಲವರ ಹೆಸರು ಬರೆದು ಸಾವಿಗೆ ಶರಣು
In connection with an incident in which a lady had jumped into a pond in Vittal and ended her life, a case has been registered against four people. The lifeless body of Nishmita (22), who had gone missing on October 10 this year, was recovered from a pond in Vittal the next day.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am