ಬ್ರೇಕಿಂಗ್ ನ್ಯೂಸ್
11-11-21 11:02 pm Mangaluru Correspondent ಕ್ರೈಂ
ಮಂಗಳೂರು, ನ.11: ಉಪ್ಪಳ ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ನಟೋರಿಯಸ್ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ಮತ್ತು ಡಾನ್ ತಸ್ಲೀಮ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಮತ್ತು ಕಾಸರಗೋಡು ಪೊಲೀಸರಿಗೆ ಬೇಕಾಗಿದ್ದ ಆರೋಪಿ, ಅದೇ ಗ್ಯಾಂಗ್ ಸದಸ್ಯ ಜಿಯಾನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಐದು ವರ್ಷಗಳ ಹಿಂದೆ ಕೋಟೆಕಾರಿನಲ್ಲಿ ನಡೆದಿದ್ದ ಉಪ್ಪಳದ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ನನ್ನು ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕೆಲವರನ್ನು ಬಂಧಿಸಿದ್ದರೆ ಪ್ರಮುಖ ಆರೋಪಿಯಾಗಿದ್ದ ಜಿಯಾ ತಪ್ಪಿಸಿಕೊಂಡಿದ್ದ. ಆನಂತರ, ಉಪ್ಪಳ ಮೂಲದ ಡಾನ್ ತಸ್ಲಿಂ ಎಂಬಾತನ್ನೂ ಕೊಲ್ಲಲಾಗಿತ್ತು. ಇದಲ್ಲದೆ, ಬಾಲಿಕಾ ಅಜೀಜ್ ಕೊಲೆ ಪ್ರಕರಣದಲ್ಲಿಯೂ ಮಂಜೇಶ್ವರ ಪೊಲೀಸರಿಗೆ ಜಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಟ್ಲ ಬಳಿಯ ಕೇರಳ ಗಡಿಭಾಗ ಕನ್ಯಾನದಲ್ಲಿ ನಡೆದ ಆಸೀಫ್ ಬಾಯಿಕಟ್ಟೆ ಕೊಲೆ ಪ್ರಕರಣದಲ್ಲಿಯೂ ಜಿಯಾ ಆರೋಪಿಯಾಗಿದ್ದ. ಪೈವಳಿಕೆ ನಿವಾಸಿಯಾಗಿರುವ ಜಿಯಾ, ಪ್ರಕರಣದ ಬಳಿಕ ವಿದೇಶಕ್ಕೆ ತೆರಳಿ ಅಲ್ಲಿಯೇ ತಲೆಮರೆಸಿಕೊಂಡಿದ್ದ.
ಕೆಲವು ದಿನಗಳ ಹಿಂದೆ ರಹಸ್ಯವಾಗಿ ತವರಿಗೆ ಮರಳಿದ್ದ ಜಿಯಾ ಗುರುವಾರ ಬೆಳಗ್ಗೆ ವಿದೇಶಕ್ಕೆ ಮರಳುವುದಕ್ಕಾಗಿ ಮುಂಬೈನ ಸಹಾರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದ. ಈ ವೇಳೆ, ಕೇರಳದ ಎಟಿಎಸ್ ಪೊಲೀಸ್ ತಂಡ ವಿಷಯ ತಿಳಿದು ಶಸ್ತ್ರ ಸಜ್ಜಿತರಾಗಿ ದಾಳಿ ನಡೆಸಿ ಬಂಧಿಸಿದೆ.
Natorious Rowdy Jiya Murder accused of Kalia Rafiq arrested in Mumbai. Rowdy Sheeter Kalia Rafiq was murdered brutally at Kotekar on February 14 in 2017.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm