ಬ್ರೇಕಿಂಗ್ ನ್ಯೂಸ್
11-11-21 11:02 pm Mangaluru Correspondent ಕ್ರೈಂ
ಮಂಗಳೂರು, ನ.11: ಉಪ್ಪಳ ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ನಟೋರಿಯಸ್ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ಮತ್ತು ಡಾನ್ ತಸ್ಲೀಮ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಮತ್ತು ಕಾಸರಗೋಡು ಪೊಲೀಸರಿಗೆ ಬೇಕಾಗಿದ್ದ ಆರೋಪಿ, ಅದೇ ಗ್ಯಾಂಗ್ ಸದಸ್ಯ ಜಿಯಾನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.



ಐದು ವರ್ಷಗಳ ಹಿಂದೆ ಕೋಟೆಕಾರಿನಲ್ಲಿ ನಡೆದಿದ್ದ ಉಪ್ಪಳದ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ನನ್ನು ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕೆಲವರನ್ನು ಬಂಧಿಸಿದ್ದರೆ ಪ್ರಮುಖ ಆರೋಪಿಯಾಗಿದ್ದ ಜಿಯಾ ತಪ್ಪಿಸಿಕೊಂಡಿದ್ದ. ಆನಂತರ, ಉಪ್ಪಳ ಮೂಲದ ಡಾನ್ ತಸ್ಲಿಂ ಎಂಬಾತನ್ನೂ ಕೊಲ್ಲಲಾಗಿತ್ತು. ಇದಲ್ಲದೆ, ಬಾಲಿಕಾ ಅಜೀಜ್ ಕೊಲೆ ಪ್ರಕರಣದಲ್ಲಿಯೂ ಮಂಜೇಶ್ವರ ಪೊಲೀಸರಿಗೆ ಜಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಟ್ಲ ಬಳಿಯ ಕೇರಳ ಗಡಿಭಾಗ ಕನ್ಯಾನದಲ್ಲಿ ನಡೆದ ಆಸೀಫ್ ಬಾಯಿಕಟ್ಟೆ ಕೊಲೆ ಪ್ರಕರಣದಲ್ಲಿಯೂ ಜಿಯಾ ಆರೋಪಿಯಾಗಿದ್ದ. ಪೈವಳಿಕೆ ನಿವಾಸಿಯಾಗಿರುವ ಜಿಯಾ, ಪ್ರಕರಣದ ಬಳಿಕ ವಿದೇಶಕ್ಕೆ ತೆರಳಿ ಅಲ್ಲಿಯೇ ತಲೆಮರೆಸಿಕೊಂಡಿದ್ದ.
ಕೆಲವು ದಿನಗಳ ಹಿಂದೆ ರಹಸ್ಯವಾಗಿ ತವರಿಗೆ ಮರಳಿದ್ದ ಜಿಯಾ ಗುರುವಾರ ಬೆಳಗ್ಗೆ ವಿದೇಶಕ್ಕೆ ಮರಳುವುದಕ್ಕಾಗಿ ಮುಂಬೈನ ಸಹಾರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದ. ಈ ವೇಳೆ, ಕೇರಳದ ಎಟಿಎಸ್ ಪೊಲೀಸ್ ತಂಡ ವಿಷಯ ತಿಳಿದು ಶಸ್ತ್ರ ಸಜ್ಜಿತರಾಗಿ ದಾಳಿ ನಡೆಸಿ ಬಂಧಿಸಿದೆ.
Natorious Rowdy Jiya Murder accused of Kalia Rafiq arrested in Mumbai. Rowdy Sheeter Kalia Rafiq was murdered brutally at Kotekar on February 14 in 2017.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm