ಬ್ರೇಕಿಂಗ್ ನ್ಯೂಸ್
11-11-21 11:02 pm Mangaluru Correspondent ಕ್ರೈಂ
ಮಂಗಳೂರು, ನ.11: ಉಪ್ಪಳ ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ನಟೋರಿಯಸ್ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ಮತ್ತು ಡಾನ್ ತಸ್ಲೀಮ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಮತ್ತು ಕಾಸರಗೋಡು ಪೊಲೀಸರಿಗೆ ಬೇಕಾಗಿದ್ದ ಆರೋಪಿ, ಅದೇ ಗ್ಯಾಂಗ್ ಸದಸ್ಯ ಜಿಯಾನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.



ಐದು ವರ್ಷಗಳ ಹಿಂದೆ ಕೋಟೆಕಾರಿನಲ್ಲಿ ನಡೆದಿದ್ದ ಉಪ್ಪಳದ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ನನ್ನು ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕೆಲವರನ್ನು ಬಂಧಿಸಿದ್ದರೆ ಪ್ರಮುಖ ಆರೋಪಿಯಾಗಿದ್ದ ಜಿಯಾ ತಪ್ಪಿಸಿಕೊಂಡಿದ್ದ. ಆನಂತರ, ಉಪ್ಪಳ ಮೂಲದ ಡಾನ್ ತಸ್ಲಿಂ ಎಂಬಾತನ್ನೂ ಕೊಲ್ಲಲಾಗಿತ್ತು. ಇದಲ್ಲದೆ, ಬಾಲಿಕಾ ಅಜೀಜ್ ಕೊಲೆ ಪ್ರಕರಣದಲ್ಲಿಯೂ ಮಂಜೇಶ್ವರ ಪೊಲೀಸರಿಗೆ ಜಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಟ್ಲ ಬಳಿಯ ಕೇರಳ ಗಡಿಭಾಗ ಕನ್ಯಾನದಲ್ಲಿ ನಡೆದ ಆಸೀಫ್ ಬಾಯಿಕಟ್ಟೆ ಕೊಲೆ ಪ್ರಕರಣದಲ್ಲಿಯೂ ಜಿಯಾ ಆರೋಪಿಯಾಗಿದ್ದ. ಪೈವಳಿಕೆ ನಿವಾಸಿಯಾಗಿರುವ ಜಿಯಾ, ಪ್ರಕರಣದ ಬಳಿಕ ವಿದೇಶಕ್ಕೆ ತೆರಳಿ ಅಲ್ಲಿಯೇ ತಲೆಮರೆಸಿಕೊಂಡಿದ್ದ.
ಕೆಲವು ದಿನಗಳ ಹಿಂದೆ ರಹಸ್ಯವಾಗಿ ತವರಿಗೆ ಮರಳಿದ್ದ ಜಿಯಾ ಗುರುವಾರ ಬೆಳಗ್ಗೆ ವಿದೇಶಕ್ಕೆ ಮರಳುವುದಕ್ಕಾಗಿ ಮುಂಬೈನ ಸಹಾರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದ. ಈ ವೇಳೆ, ಕೇರಳದ ಎಟಿಎಸ್ ಪೊಲೀಸ್ ತಂಡ ವಿಷಯ ತಿಳಿದು ಶಸ್ತ್ರ ಸಜ್ಜಿತರಾಗಿ ದಾಳಿ ನಡೆಸಿ ಬಂಧಿಸಿದೆ.
Natorious Rowdy Jiya Murder accused of Kalia Rafiq arrested in Mumbai. Rowdy Sheeter Kalia Rafiq was murdered brutally at Kotekar on February 14 in 2017.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm