ಬ್ರೇಕಿಂಗ್ ನ್ಯೂಸ್
12-09-20 05:11 pm Headline Karnataka News Network ಕ್ರೈಂ
ಮುಂಬೈ, ಸೆ.12: ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ವ್ಯಂಗ್ಯಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪದಲ್ಲಿ ಆಡಳಿತಾರೂಢ ಶಿವಸೇನೆ ಕಾರ್ಯಕರ್ತರು ನಿವೃತ್ತ ನೌಕಾಪಡೆ ಅಧಿಕಾರಿಯೊಬ್ಬರನ್ನು ಹಿಗ್ಗಾ ಮುಗ್ಗಾ ಥಳಿಸಿದ ಅಮಾನವೀಯ ಕೃತ್ಯದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯಗೊಂಡ ಮುಖ ಮತ್ತು ರಕ್ತಸಿಕ್ತ ಕಣ್ಣಿನ ಚಿತ್ರಗಳನ್ನು ಮದನ್ ಶರ್ಮಾ ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ. 65 ವರ್ಷ ವಯಸ್ಸಿನ ಶರ್ಮಾ ಅವರ ಮೇಲೆ ಮುಂಬೈನ ಕೊಂಡಿವಲ್ಲಿ ಪೂರ್ವ ಪ್ರದೇಶದಲ್ಲಿರುವ ಅವರ ನಿವಾಸದ ಸಮೀಪ ಹಲ್ಲೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ತಮ್ಮ ನಿವಾಸಿಗಳ ಸಂಘದ ವಾಟ್ಸ್ ಆ್ಯಪ್ ಗ್ರೂಪ್ಗೆ ಒಂದು ಕಾರ್ಟೂನ್ ಫಾರ್ವರ್ಡ್ ಮಾಡಿದ್ದಾಗಿ ಶರ್ಮಾ ದೂರಿನಲ್ಲಿ ವಿವರಿಸಿದ್ದಾರೆ. ಬಳಿಕ ಕಮಲೇಶ್ ಕದಂ ಎಂಬಾತ ಕರೆ ಮಾಡಿ ಹೆಸರು ಮತ್ತು ವಿಳಾಸ ಕೇಳಿದ್ದಾನೆ. ಮಧ್ಯಾಹ್ನ ಮನೆಯಿಂದ ಹೊರಗೆ ಕರೆದು ಗುಂಪು ಹಲ್ಲೆ ನಡೆಸಿದೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆಯ ಸಿಸಿಟಿವಿ ದೃಶ್ಯಾವಳಿಯನ್ನು ವ್ಯಾಪಕವಾಗಿ ಷೇರ್ ಮಾಡಲಾಗಿದ್ದು, ಇದರ ಪ್ರಕಾರ ಮಾಸ್ಕ್ಗಳನ್ನು ಧರಿಸಿದ್ದ ಮಂದಿಯ ಗುಂಪು ಹಲ್ಲೆ ನಡೆಸಿದೆ.
ಶರ್ಮಾ ತಮ್ಮ ಅಪಾರ್ಟ್ಮೆಂಟ್ನ ಮುಖ್ಯದ್ವಾರದಿಂದ ಹೊರ ಬರುತ್ತಿರುವುದು ಹಾಗೂ ಸ್ವಲ್ಪ ಹೊತ್ತಿನಲ್ಲಿ ಗೇಟಿನ ಒಳಗೆ ಓಡಿ ಬರುತ್ತಿರುವ ಅವರನ್ನು ಗುಂಪು ಅಟ್ಟಿಸಿಕೊಂಡು ಬರುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅವರ ಅಂಗಿ ಹಿಡಿದು ಎಳೆದು ಗುದ್ದುತ್ತಿರುವುದು ಕೂಡಾ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಾಳು ಮದನ್ ಶರ್ಮಾ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
Join our WhatsApp group for latest news updates
video:
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm