ಬ್ರೇಕಿಂಗ್ ನ್ಯೂಸ್
14-11-21 03:41 pm HK News Desk ಕ್ರೈಂ
ಮುಂಬೈ, ನ.14: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಸಿನೆಸ್ ಮ್ಯಾನ್ ಒಬ್ಬರಿಂದ 1.51 ಕೋಟಿ ಹಣವನ್ನು ಪಡೆದು ವಂಚನೆ ನಡೆಸಿದ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿತಿನ್ ಬರಾರಿ ಎಂಬ ಬಿಸಿನೆಸ್ ಮ್ಯಾನ್ ಶನಿವಾರ ಬಾಂದ್ರಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. 2014ರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಎಸ್ಎಫ್ಎಲ್ ಫಿಟ್ನೆಸ್ ಕಂಪನಿಗೆ ಹಣ ಹೂಡಿಕೆ ಮಾಡುವಂತೆ ಅದರ ಡೈರೆಕ್ಟರ್ ಖಾಶಿಫ್ ಖಾನ್, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮನವೊಲಿಕೆ ಮಾಡಿದ್ದರು. ಅದರಂತೆ ಹಣ ಹೂಡಿಕೆ ಮಾಡಿದ್ದು, ಒಪ್ಪಂದ ಪ್ರಕಾರ ಕಂಪನಿಯ ಫ್ರಾಂಚೈಸಿ ನೀಡಬೇಕಾಗಿತ್ತು. ಕಂಪನಿ ಅಡಿಯಲ್ಲೇ ಪುಣೆಯ ಹಡಪ್ಸರ್ ಮತ್ತು ಕೋರೆಗಾಂವ್ ನಲ್ಲಿ ಜಿಮ್ ಮತ್ತು ಸ್ಪಾ ಸೆಂಟರನ್ನು ಆರಂಭಿಸಬೇಕಿತ್ತು. ಆದರೆ ಅದನ್ನು ಮಾಡಿಕೊಡದೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ತನ್ನ ಹಣವನ್ನು ಮರಳಿಸುವಂತೆ ತಿಳಿಸಿದಾಗ, ಬೆದರಿಕೆ ಒಡ್ಡಲಾಗಿತ್ತು ಅನ್ನುವುದನ್ನೂ ದೂರಿನಲ್ಲಿ ಹೇಳಲಾಗಿದೆ. ರಾಜ್ ಕುಂದ್ರಾ ಅವರನ್ನು ಪೋರ್ನೋಗ್ರಫಿ ವಿಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಬಂಧಿಸಿ, ಆನಂತರ ಜಾಮೀನಿನಲ್ಲಿ ಹೊರಬಂದ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪತಿಯ ಈ ರೀತಿಯ ಚಟುವಟಿಕೆ ಬಗ್ಗೆ ತನ್ನ ಅರಿವಿಗೆ ಬಂದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು.
ಶಿಲ್ಪಾ ಶೆಟ್ಟಿ ತನ್ನದೇ ಆದ ಫಿಟ್ನೆಸ್ ಜಿಮ್ ಕಂಪನಿ ಹೊಂದಿದ್ದು, ಯೂಟ್ಯೂಬನ್ನೂ ಹೊಂದಿದ್ದಾರೆ. ಇವರೆಡು ಕೂಡ ಮುಂಬೈನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.
Actor Shilpa Shetty, her husband Raj Kundra and Kaashif Khan, director of SFL Fitness Pvt Ltd, have been booked by the Bandra police on the complaint of a Pune youth who alleged he was cheated of ₹1.51 crores by them.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm