ಬ್ರೇಕಿಂಗ್ ನ್ಯೂಸ್
14-11-21 03:41 pm HK News Desk ಕ್ರೈಂ
ಮುಂಬೈ, ನ.14: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಸಿನೆಸ್ ಮ್ಯಾನ್ ಒಬ್ಬರಿಂದ 1.51 ಕೋಟಿ ಹಣವನ್ನು ಪಡೆದು ವಂಚನೆ ನಡೆಸಿದ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿತಿನ್ ಬರಾರಿ ಎಂಬ ಬಿಸಿನೆಸ್ ಮ್ಯಾನ್ ಶನಿವಾರ ಬಾಂದ್ರಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. 2014ರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಎಸ್ಎಫ್ಎಲ್ ಫಿಟ್ನೆಸ್ ಕಂಪನಿಗೆ ಹಣ ಹೂಡಿಕೆ ಮಾಡುವಂತೆ ಅದರ ಡೈರೆಕ್ಟರ್ ಖಾಶಿಫ್ ಖಾನ್, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮನವೊಲಿಕೆ ಮಾಡಿದ್ದರು. ಅದರಂತೆ ಹಣ ಹೂಡಿಕೆ ಮಾಡಿದ್ದು, ಒಪ್ಪಂದ ಪ್ರಕಾರ ಕಂಪನಿಯ ಫ್ರಾಂಚೈಸಿ ನೀಡಬೇಕಾಗಿತ್ತು. ಕಂಪನಿ ಅಡಿಯಲ್ಲೇ ಪುಣೆಯ ಹಡಪ್ಸರ್ ಮತ್ತು ಕೋರೆಗಾಂವ್ ನಲ್ಲಿ ಜಿಮ್ ಮತ್ತು ಸ್ಪಾ ಸೆಂಟರನ್ನು ಆರಂಭಿಸಬೇಕಿತ್ತು. ಆದರೆ ಅದನ್ನು ಮಾಡಿಕೊಡದೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ತನ್ನ ಹಣವನ್ನು ಮರಳಿಸುವಂತೆ ತಿಳಿಸಿದಾಗ, ಬೆದರಿಕೆ ಒಡ್ಡಲಾಗಿತ್ತು ಅನ್ನುವುದನ್ನೂ ದೂರಿನಲ್ಲಿ ಹೇಳಲಾಗಿದೆ. ರಾಜ್ ಕುಂದ್ರಾ ಅವರನ್ನು ಪೋರ್ನೋಗ್ರಫಿ ವಿಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಬಂಧಿಸಿ, ಆನಂತರ ಜಾಮೀನಿನಲ್ಲಿ ಹೊರಬಂದ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪತಿಯ ಈ ರೀತಿಯ ಚಟುವಟಿಕೆ ಬಗ್ಗೆ ತನ್ನ ಅರಿವಿಗೆ ಬಂದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು.
ಶಿಲ್ಪಾ ಶೆಟ್ಟಿ ತನ್ನದೇ ಆದ ಫಿಟ್ನೆಸ್ ಜಿಮ್ ಕಂಪನಿ ಹೊಂದಿದ್ದು, ಯೂಟ್ಯೂಬನ್ನೂ ಹೊಂದಿದ್ದಾರೆ. ಇವರೆಡು ಕೂಡ ಮುಂಬೈನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.
Actor Shilpa Shetty, her husband Raj Kundra and Kaashif Khan, director of SFL Fitness Pvt Ltd, have been booked by the Bandra police on the complaint of a Pune youth who alleged he was cheated of ₹1.51 crores by them.
28-06-25 12:14 pm
HK News Desk
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm