ಬ್ರೇಕಿಂಗ್ ನ್ಯೂಸ್
14-11-21 03:41 pm HK News Desk ಕ್ರೈಂ
ಮುಂಬೈ, ನ.14: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಸಿನೆಸ್ ಮ್ಯಾನ್ ಒಬ್ಬರಿಂದ 1.51 ಕೋಟಿ ಹಣವನ್ನು ಪಡೆದು ವಂಚನೆ ನಡೆಸಿದ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿತಿನ್ ಬರಾರಿ ಎಂಬ ಬಿಸಿನೆಸ್ ಮ್ಯಾನ್ ಶನಿವಾರ ಬಾಂದ್ರಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. 2014ರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಎಸ್ಎಫ್ಎಲ್ ಫಿಟ್ನೆಸ್ ಕಂಪನಿಗೆ ಹಣ ಹೂಡಿಕೆ ಮಾಡುವಂತೆ ಅದರ ಡೈರೆಕ್ಟರ್ ಖಾಶಿಫ್ ಖಾನ್, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮನವೊಲಿಕೆ ಮಾಡಿದ್ದರು. ಅದರಂತೆ ಹಣ ಹೂಡಿಕೆ ಮಾಡಿದ್ದು, ಒಪ್ಪಂದ ಪ್ರಕಾರ ಕಂಪನಿಯ ಫ್ರಾಂಚೈಸಿ ನೀಡಬೇಕಾಗಿತ್ತು. ಕಂಪನಿ ಅಡಿಯಲ್ಲೇ ಪುಣೆಯ ಹಡಪ್ಸರ್ ಮತ್ತು ಕೋರೆಗಾಂವ್ ನಲ್ಲಿ ಜಿಮ್ ಮತ್ತು ಸ್ಪಾ ಸೆಂಟರನ್ನು ಆರಂಭಿಸಬೇಕಿತ್ತು. ಆದರೆ ಅದನ್ನು ಮಾಡಿಕೊಡದೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ತನ್ನ ಹಣವನ್ನು ಮರಳಿಸುವಂತೆ ತಿಳಿಸಿದಾಗ, ಬೆದರಿಕೆ ಒಡ್ಡಲಾಗಿತ್ತು ಅನ್ನುವುದನ್ನೂ ದೂರಿನಲ್ಲಿ ಹೇಳಲಾಗಿದೆ. ರಾಜ್ ಕುಂದ್ರಾ ಅವರನ್ನು ಪೋರ್ನೋಗ್ರಫಿ ವಿಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಬಂಧಿಸಿ, ಆನಂತರ ಜಾಮೀನಿನಲ್ಲಿ ಹೊರಬಂದ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪತಿಯ ಈ ರೀತಿಯ ಚಟುವಟಿಕೆ ಬಗ್ಗೆ ತನ್ನ ಅರಿವಿಗೆ ಬಂದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು.
ಶಿಲ್ಪಾ ಶೆಟ್ಟಿ ತನ್ನದೇ ಆದ ಫಿಟ್ನೆಸ್ ಜಿಮ್ ಕಂಪನಿ ಹೊಂದಿದ್ದು, ಯೂಟ್ಯೂಬನ್ನೂ ಹೊಂದಿದ್ದಾರೆ. ಇವರೆಡು ಕೂಡ ಮುಂಬೈನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.
Actor Shilpa Shetty, her husband Raj Kundra and Kaashif Khan, director of SFL Fitness Pvt Ltd, have been booked by the Bandra police on the complaint of a Pune youth who alleged he was cheated of ₹1.51 crores by them.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am