ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm