ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am