ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm