ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm