ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am