ಬ್ರೇಕಿಂಗ್ ನ್ಯೂಸ್
20-11-21 12:59 pm Mangaluru Correspondent ಕ್ರೈಂ
ಪುತ್ತೂರು, ನ.20: ಅತ್ಯಾಚಾರಕ್ಕೊಳಗಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ, ಇದೀಗ ಮಗುವಿಗೆ ಜನ್ಮ ನೀಡಿದ ಘಟನೆ ಉಪ್ಪಿನಂಡಿಗಯಲ್ಲಿ ನಡೆದಿದೆ. ಇದಕ್ಕೆ ಕಾರಣ ಆಗಿರುವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ಹೊಟ್ಟೆಯ ಭಾಗ ಇತ್ತೀಚಿನ ದಿನಗಳಲ್ಲಿ ದೊಡ್ಡದಾಗಿದ್ದನ್ನು ಮನೆಯವರು ಗಮನಿಸಿದ್ದರು. ಏನೋ ಗಡ್ಡೆ ಬೆಳೆದಿದೆ ಎಂದು ವೈದ್ಯರಲ್ಲಿ ತೋರಿಸಿದಾಗ, ಬಾಲಕಿ ಗರ್ಭಿಣಿ ಅನ್ನುವುದು ತಿಳಿದಿದೆ. ಅಲ್ಲದೆ, ಕೆಲವೇ ದಿನಗಳಲ್ಲಿ ಹೆರಿಗೆ ಆಗಲಿದೆ, ತಿಂಗಳು ತುಂಬಿದೆ ಎನ್ನುವುದನ್ನೂ ವೈದ್ಯರು ತಿಳಿಸಿದ್ದಾರೆ. ಅದರಂತೆ, ಆಸ್ಪತ್ರೆಗೆ ದಾಖಲಾಗಿದ್ದ 16ರ ಹರೆಯದ ಅಪ್ರಾಪ್ತ ಬಾಲಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಬಗ್ಗೆ ಆಸ್ಪತ್ರೆಯ ವೈದ್ಯರು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ, ಬಾಲಕಿ ಯುವಕನ ಬಗ್ಗೆ ಬಾಯಿಬಿಟ್ಟಿದ್ದಾಳೆ. ಹಿರೇಬಂಡಾಡಿ ನಿವಾಸಿ ಕೇಶವ (34) ಎಂಬಾತನೇ ಇದಕ್ಕೆ ಕಾರಣ ಎನ್ನುವುದನ್ನು ತಿಳಿಸಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
A tenth standard girl student in Puttur gave birth to a female baby through normal delivery. A person named as accused has been taken into custody by the Uppinangady police for questioning. The parents of the said girl student of a high school who found that the abdominal region of the girl seemed like increasingly swelling over the past weeks, felt that some kind of tumour was developing inside.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm