ಬ್ರೇಕಿಂಗ್ ನ್ಯೂಸ್
21-11-21 07:15 pm Hk Desk, Bengaluru ಕ್ರೈಂ
ಬೆಂಗಳೂರು, ನ.21: ಸಾಲ ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ಯುವಕನನ್ನು ಅಪಹರಿಸಿದ್ದ ತಂಡವೊಂದು ವಿವಸ್ತ್ರಗೊಳಿಸಿ ಆತನಲ್ಲಿ ಸ್ನೇಕ್ ಡ್ಯಾನ್ಸ್ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.
2 ಲಕ್ಷ ರೂಪಾಯಿ ಹಿಂತಿರುಗಿಸಲು ವಿಫಲವಾಗಿದ್ದ ನೆಪದಲ್ಲಿ ಸತೀಶ್ ಎಂಬ 35 ವರ್ಷದ ವ್ಯಕ್ತಿಯನ್ನು ಅಪಹರಿಸಿದ್ದ ತಂಡ ವಿವಸ್ತ್ರಗೊಳಿಸಿ ಸ್ನೇಕ್ ಡ್ಯಾನ್ಸ್ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ತಾಣಗಳಲ್ಲಿ ಹರಿಯ ಬಿಟ್ಟಿದೆ. ಹಣ ತಂದು ಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
ಆದರೆ ಕೆಲ ದಿನಗಳಲ್ಲೇ ವಿಡಿಯೋ ಹೊರಬಂದಿದ್ದು ಅದನ್ನು ಸತೀಶ್ ಅವರ ಸಹೋದರಿ ನೋಡಿದ್ದಾಳೆ. ಪ್ರಕರಣ ತಿಳಿಯುತ್ತಲೇ ಸತೀಶ್ ಪತ್ನಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಆರೋಪಿ ಪುಲಿ ಮಂಜು ಅಲಿಯಾಸ್ ದಯಾಳ್ ಮಂಜು ಎಂಬಾತನಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆದರೆ ಪ್ರಕರಣ ದಾಖಲಾಗುವ ಮೊದಲೇ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ.
ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿಯ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
A man in KR Puram in Bengaluru was allegedly abducted and forced to strip. The accused did not stop here, they forced the 35-year-old man to perform snake dance and circulated the video on WhatsApp groups. Reportedly, the 35-year-old man was abducted to recover the money he had borrowed from the prime accused. His video was uploaded to two groups. The victim has been identified as Sathish
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm