ಬ್ರೇಕಿಂಗ್ ನ್ಯೂಸ್
21-11-21 09:47 pm Mangaluru Correspondent ಕ್ರೈಂ
ಮಂಗಳೂರು, ನ.21: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಬಳಿಯ ಪರಾರಿ ಎಂಬಲ್ಲಿ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಎಂಟು ವರ್ಷದ ಮಗುವನ್ನು ಅತ್ಯಾಚಾರಗೈದು ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ರಾಜ್ ಟೈಲ್ಸ್ ಎನ್ನುವ ಹೆಸರಿನ ಇಂಟರ್ಲಾಕ್ ಕಾರ್ಖಾನೆ ಆವರಣದಲ್ಲಿ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬದ ಒಂದು ಮಗು ಸಂಜೆ ವೇಳೆಗೆ ಕಾಣೆಯಾಗಿತ್ತು. ಕಾರ್ಮಿಕರು, ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6 ಗಂಟೆ ಸುಮಾರಿಗೆ ಅಲ್ಲಿಯೇ ಪಕ್ಕದ ಚರಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ.
ಕಂಕನಾಡಿ ಗ್ರಾಮಾಂತರ ಪೊಲೀಸರು ಆಗಮಿಸಿ, ಶವವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ಶಶಿಕುಮಾರ್, ಟೈಲ್ಸ್ ಫ್ಯಾಕ್ಟರಿಯಲ್ಲಿ 30ರಷ್ಟು ಜನ ಕೆಲಸ ಮಾಡುತ್ತಾರೆ. ಇಂದು ಭಾನುವಾರ ಆಗಿದ್ದರಿಂದ 19 ಜನ ಕೆಲಸಕ್ಕೆ ಬಂದಿದ್ದರು. ಸಂಜೆ ಹೊತ್ತಿಗೆ ಈ ಘಟನೆ ನಡೆದಿದ್ದು, ಕೊಲೆ ಪ್ರಕರಣ ದಾಖಲು ಮಾಡಿದ್ದೇವೆ. ಹಲವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಅತ್ಯಾಚಾರ ನಡೆದಿದೆಯೇ ಎನ್ನುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ವೈದ್ಯರು ತಪಾಸಣೆ ಬಳಿಕ ಮಾಹಿತಿ ನೀಡಲಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.
Mangalore Eight-year-old missing girl murdered, body found inside the Drainage at Parari Village in Vamanjoor. It is said the girls family were working in a tiles factory and they belong to UP. Since afternoon, the girl was said to be missing and around 8 the body was found in the drainage near to the factory. The Police are investigating the case and more than 19 labourers are taken into custody. Her parents allege of Rape and Murder.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm