ಬ್ರೇಕಿಂಗ್ ನ್ಯೂಸ್
21-11-21 10:55 pm Mangaluru Correspondent ಕ್ರೈಂ
ಪುತ್ತೂರು, ನ.21: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು ಬೆದರಿಸಿದ್ದಾನೆ. ಅಲ್ಲದೆ, ಮಹಿಳೆಯನ್ನು ಉದ್ದೇಶಿಸಿ ಈ ಜಾಗ ನನಗೆ ಸೇರಿದ್ದು, ಇಲ್ಲಿ ನೀವು ಏನಾದರೂ ಬೆಳೆದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೇಳಿ ಕೈಯಲ್ಲಿದ್ದ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿದ್ದಾನೆ.
ಆದರೆ, ಈ ವೇಳೆ ಮಹಿಳೆ ಬಗ್ಗಿ ತಪ್ಪಿಸಿಕೊಂಡಿದ್ದರಿಂದ ಗುಂಡು ಮೈಗೆ ತಾಗದೇ ತಪ್ಪಿ ಹೋಗಿದೆ. ಈ ಬಗ್ಗೆ ಮಹಿಳೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಆರೋಪಿ ದೇವಪ್ಪ ಗೌಡ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
Land Dispute, Woman shot through Gun by a relative in Puttur, serious in hospital.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm