ಬ್ರೇಕಿಂಗ್ ನ್ಯೂಸ್
21-11-21 10:55 pm Mangaluru Correspondent ಕ್ರೈಂ
ಪುತ್ತೂರು, ನ.21: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು ಬೆದರಿಸಿದ್ದಾನೆ. ಅಲ್ಲದೆ, ಮಹಿಳೆಯನ್ನು ಉದ್ದೇಶಿಸಿ ಈ ಜಾಗ ನನಗೆ ಸೇರಿದ್ದು, ಇಲ್ಲಿ ನೀವು ಏನಾದರೂ ಬೆಳೆದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೇಳಿ ಕೈಯಲ್ಲಿದ್ದ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿದ್ದಾನೆ.
ಆದರೆ, ಈ ವೇಳೆ ಮಹಿಳೆ ಬಗ್ಗಿ ತಪ್ಪಿಸಿಕೊಂಡಿದ್ದರಿಂದ ಗುಂಡು ಮೈಗೆ ತಾಗದೇ ತಪ್ಪಿ ಹೋಗಿದೆ. ಈ ಬಗ್ಗೆ ಮಹಿಳೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಆರೋಪಿ ದೇವಪ್ಪ ಗೌಡ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
Land Dispute, Woman shot through Gun by a relative in Puttur, serious in hospital.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm