ಬ್ರೇಕಿಂಗ್ ನ್ಯೂಸ್
21-11-21 10:55 pm Mangaluru Correspondent ಕ್ರೈಂ
ಪುತ್ತೂರು, ನ.21: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು ಬೆದರಿಸಿದ್ದಾನೆ. ಅಲ್ಲದೆ, ಮಹಿಳೆಯನ್ನು ಉದ್ದೇಶಿಸಿ ಈ ಜಾಗ ನನಗೆ ಸೇರಿದ್ದು, ಇಲ್ಲಿ ನೀವು ಏನಾದರೂ ಬೆಳೆದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೇಳಿ ಕೈಯಲ್ಲಿದ್ದ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿದ್ದಾನೆ.
ಆದರೆ, ಈ ವೇಳೆ ಮಹಿಳೆ ಬಗ್ಗಿ ತಪ್ಪಿಸಿಕೊಂಡಿದ್ದರಿಂದ ಗುಂಡು ಮೈಗೆ ತಾಗದೇ ತಪ್ಪಿ ಹೋಗಿದೆ. ಈ ಬಗ್ಗೆ ಮಹಿಳೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಆರೋಪಿ ದೇವಪ್ಪ ಗೌಡ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
Land Dispute, Woman shot through Gun by a relative in Puttur, serious in hospital.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm