ಬ್ರೇಕಿಂಗ್ ನ್ಯೂಸ್
23-11-21 04:51 pm Mangaluru Correspondent ಕ್ರೈಂ
ಮಂಗಳೂರು, ನ.23: ಪಬ್ಲಿಕ್ ಟಿವಿ ವಾಹಿನಿಯ ಮಂಗಳೂರು ವರದಿಗಾರ ಸುಖಪಾಲ್ ಪೊಳಲಿ ಮೇಲೆ ವಕೀಲನೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ್ದು ಸುಖಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉರ್ವಾ ಠಾಣೆ ವ್ಯಾಪ್ತಿಯ ಅಶೋಕನಗರದ ಸ್ಕೇಟಿಂಗ್ ರಿಂಕ್ ಬಳಿ ಸೋಮವಾರ ರಾತ್ರಿ ಘಟನೆ ನಡೆದಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಕೀಲ ಯದುನಂದನ್ ಎಂಬ ವ್ಯಕ್ತಿ ಕಬ್ಬಿಣದ ರಾಡ್ ನಲ್ಲಿ ಸುಖಪಾಲ್ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ತೀವ್ರ ಗಾಯಗೊಂಡ ಸುಖಪಾಲ್ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಉರ್ವಾ ಠಾಣೆಯಲ್ಲಿ ಈ ಬಗ್ಗೆ ಕೊಲೆಯತ್ನ ಕೇಸು ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಖಪಾಲ್ ವಿರುದ್ಧ ಪ್ರತಿದೂರು ಕೂಡ ದಾಖಲಾಗಿದೆ. ಇಬ್ಬರ ನಡುವಿನ ವೈಯಕ್ತಿಕ ದ್ವೇಷವೇ ಹಲ್ಲೆಗೆ ಕಾರಣ ಎನ್ನಲಾಗುತ್ತಿದೆ.
Mangalore Public Tv Reporter Sukpal Polali brutally assaulted by lawyer over personal vengeance arrested. A counter case has been registered at Urwa Police Station. The accused arrested is Yadunandan, whom is lawyer by profession.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm