ಬ್ರೇಕಿಂಗ್ ನ್ಯೂಸ್
26-11-21 12:19 pm HK news Desk ಕ್ರೈಂ
ಮಂಗಳೂರು, ನ.26: ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಎಂಟು ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ನಾಲ್ಕು ದಿನಕ್ಕೆ ಕಸ್ಟಡಿ ಪಡೆದಿದ್ದಾರೆ.

ಮಧ್ಯಪ್ರದೇಶ ಮೂಲದ ಜಯ್ ಬನ್ ಅಲಿಯಾಸ್ ಜೈಸಿಂಗ್, ಮುಕೇಶ್ ಸಿಂಗ್, ಮುನೀಮ್ ಸಿಂಗ್ ಮತ್ತು ಜಾರ್ಖಂಡ್ ಮೂಲದ ಮನೀಶ್ ತಿರ್ಕೆ ಆರೋಪಿಗಳಾಗಿದ್ದು, ನಾಲ್ವರನ್ನೂ ಪೊಲೀಸರು ಮತ್ತೆ ವಿಚಾರಣೆ ಮುಂದುವರಿಸಿದ್ದಾರೆ. ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿರುವ ಇವರಲ್ಲಿ ಮೂವರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ತಿರ್ಕೆಯನ್ನು ಕರೆಸಿಕೊಂಡು ನ.21ರಂದು ಅದೇ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ದಂಪತಿಯ ಎಂಟು ವರ್ಷದ ಪುತ್ರಿಯನ್ನು ತಮ್ಮ ಕೊಠಡಿಗೆ ಹೊತ್ತೊಯ್ದು ಕೃತ್ಯ ಎಸಗಿದ್ದರು.


ಒಬ್ಬನ ನಂತರ ಇನ್ನೊಬ್ಬನಂತೆ ಅತ್ಯಾಚಾರ ಎಸಗಿದ್ದು, ನೋವಿನಿಂದ ಚೀರಾಡಿದ ಬಾಲಕಿಯನ್ನು ಕೊನೆಗೆ ಕತ್ತು ಹಿಸುಕಿ ಕೊಲೆಗೈದಿದ್ದರು. ಶವವನ್ನು ಅಲ್ಲಿಯೇ ಟೈಲ್ಸ್ ಫ್ಯಾಕ್ಟರಿಯ ಒಳಭಾಗದಿಂದ ಹರಿದು ಹೋಗುತ್ತಿದ್ದ ನೀರಿನ ಚರಂಡಿಗೆ ಎಸೆದು ಹೋಗಿದ್ದರು. ಸಂಜೆಯಾಗುತ್ತಿದ್ದಂತೆ ಶವ ಪತ್ತೆಯಾಗಿದ್ದು ಪೈಶಾಚಿಕ ಕೃತ್ಯದ ಬಗ್ಗೆ ಭಾರೀ ಆಕ್ರೋಶ ಎದ್ದಿತ್ತು. ಪೊಲೀಸರು ಟೈಲ್ಸ್ ಫ್ಯಾಕ್ಟರಿಯಲ್ಲಿ 20 ಮಂದಿ ಉತ್ತರ ಭಾರತೀಯ ಕಾರ್ಮಿಕರನ್ನು ವಶಕ್ಕೆ ಪಡೆದು ಬೆಂಡೆತ್ತಿದ್ದಾರೆ. ಎಸಿಪಿ ರಂಜಿತ್ ಬಂಡಾರು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ತಮ್ಮನ್ನು ಒಪ್ಪಿಕೊಂಡಿದ್ದರು. ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮತ್ತೆ ನಾಲ್ಕು ದಿನಕ್ಕೆ ಕಸ್ಟಡಿ ಪಡೆದುಕೊಂಡಿದ್ದಾರೆ.
ಈ ನಡುವೆ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯ ಕೇಳಿಬಂದಿದೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ಹಲವು ಸಂಘಟನೆಗಳು, ಸಾರ್ವಜನಿಕರು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
Four persons who have been accused of committing the macabre act of raping an eight-year-old girl in turns inside the premises of Raj Tiles Factory at Parari near Ulaibettu in the outskirts of the city and strangiulating her to death and then dumpling her body in a drain were arrested by the city police on November 24. The four have been sent to four-day police custody.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am