ಬ್ರೇಕಿಂಗ್ ನ್ಯೂಸ್
26-11-21 12:19 pm HK news Desk ಕ್ರೈಂ
ಮಂಗಳೂರು, ನ.26: ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಎಂಟು ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ನಾಲ್ಕು ದಿನಕ್ಕೆ ಕಸ್ಟಡಿ ಪಡೆದಿದ್ದಾರೆ.

ಮಧ್ಯಪ್ರದೇಶ ಮೂಲದ ಜಯ್ ಬನ್ ಅಲಿಯಾಸ್ ಜೈಸಿಂಗ್, ಮುಕೇಶ್ ಸಿಂಗ್, ಮುನೀಮ್ ಸಿಂಗ್ ಮತ್ತು ಜಾರ್ಖಂಡ್ ಮೂಲದ ಮನೀಶ್ ತಿರ್ಕೆ ಆರೋಪಿಗಳಾಗಿದ್ದು, ನಾಲ್ವರನ್ನೂ ಪೊಲೀಸರು ಮತ್ತೆ ವಿಚಾರಣೆ ಮುಂದುವರಿಸಿದ್ದಾರೆ. ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿರುವ ಇವರಲ್ಲಿ ಮೂವರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ತಿರ್ಕೆಯನ್ನು ಕರೆಸಿಕೊಂಡು ನ.21ರಂದು ಅದೇ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ದಂಪತಿಯ ಎಂಟು ವರ್ಷದ ಪುತ್ರಿಯನ್ನು ತಮ್ಮ ಕೊಠಡಿಗೆ ಹೊತ್ತೊಯ್ದು ಕೃತ್ಯ ಎಸಗಿದ್ದರು.


ಒಬ್ಬನ ನಂತರ ಇನ್ನೊಬ್ಬನಂತೆ ಅತ್ಯಾಚಾರ ಎಸಗಿದ್ದು, ನೋವಿನಿಂದ ಚೀರಾಡಿದ ಬಾಲಕಿಯನ್ನು ಕೊನೆಗೆ ಕತ್ತು ಹಿಸುಕಿ ಕೊಲೆಗೈದಿದ್ದರು. ಶವವನ್ನು ಅಲ್ಲಿಯೇ ಟೈಲ್ಸ್ ಫ್ಯಾಕ್ಟರಿಯ ಒಳಭಾಗದಿಂದ ಹರಿದು ಹೋಗುತ್ತಿದ್ದ ನೀರಿನ ಚರಂಡಿಗೆ ಎಸೆದು ಹೋಗಿದ್ದರು. ಸಂಜೆಯಾಗುತ್ತಿದ್ದಂತೆ ಶವ ಪತ್ತೆಯಾಗಿದ್ದು ಪೈಶಾಚಿಕ ಕೃತ್ಯದ ಬಗ್ಗೆ ಭಾರೀ ಆಕ್ರೋಶ ಎದ್ದಿತ್ತು. ಪೊಲೀಸರು ಟೈಲ್ಸ್ ಫ್ಯಾಕ್ಟರಿಯಲ್ಲಿ 20 ಮಂದಿ ಉತ್ತರ ಭಾರತೀಯ ಕಾರ್ಮಿಕರನ್ನು ವಶಕ್ಕೆ ಪಡೆದು ಬೆಂಡೆತ್ತಿದ್ದಾರೆ. ಎಸಿಪಿ ರಂಜಿತ್ ಬಂಡಾರು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ತಮ್ಮನ್ನು ಒಪ್ಪಿಕೊಂಡಿದ್ದರು. ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮತ್ತೆ ನಾಲ್ಕು ದಿನಕ್ಕೆ ಕಸ್ಟಡಿ ಪಡೆದುಕೊಂಡಿದ್ದಾರೆ.
ಈ ನಡುವೆ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯ ಕೇಳಿಬಂದಿದೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ಹಲವು ಸಂಘಟನೆಗಳು, ಸಾರ್ವಜನಿಕರು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
Four persons who have been accused of committing the macabre act of raping an eight-year-old girl in turns inside the premises of Raj Tiles Factory at Parari near Ulaibettu in the outskirts of the city and strangiulating her to death and then dumpling her body in a drain were arrested by the city police on November 24. The four have been sent to four-day police custody.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am