ಬ್ರೇಕಿಂಗ್ ನ್ಯೂಸ್
27-11-21 10:26 pm Mangaluru correspondent ಕ್ರೈಂ
ಮಂಗಳೂರು, ನ.27: ಕಡೆಗೂ ಕಾಮುಕ ವೈದ್ಯ ಡಾ.ರತ್ನಾಕರನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕುಷ್ಠರೋಗ ನಿವಾರಣಾ ಘಟಕದ ಅಧಿಕಾರಿಯಾಗಿರುವ ಡಾ.ರತ್ನಾಕರ್, ಸಹೋದ್ಯೋಗಿ ಮಹಿಳಾ ಸಿಬಂದಿ ಜೊತೆ ಚಕ್ಕಂದ ಆಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.
ಇದರ ಬೆನ್ನಲ್ಲೇ ಶುಕ್ರವಾರ ಸಂಜೆ ಆರೋಪಿ ರತ್ನಾಕರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಆಂತರಿಕ ತನಿಖಾ ಸಮಿತಿ ಸದಸ್ಯರು ಮತ್ತು ಮೂವರು ಮಹಿಳಾ ಸಿಬಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.


ಅಲ್ಲದೆ, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಸಂತ್ರಸ್ತ ಯುವತಿಯರ ಜೊತೆ ಹೊರ ಜಿಲ್ಲೆಗಳಿಗೆ ಪ್ರವಾಸ ಹೋಗಿರುವ ವಿಚಾರವನ್ನು ಒಪ್ಪಿಕೊಂಡಿದ್ದಾನೆ. ಕುಂದಾಪುರ, ಮುರ್ಡೇಶ್ವರ, ಮಡಿಕೇರಿ, ಪಿರಿಯಾಪಟ್ಟಣಕ್ಕೆ ತೆರಳಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಪ್ರವಾಸ ತೆರಳಿ, ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ.
ಇದರಂತೆ, ಆರೋಪಿ ರತ್ನಾಕರನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಮಹಿಳಾ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರ ಮತ್ತು ಸಹೋದ್ಯೋಗಿಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು ಮಾಡಲಾಗಿದೆ.
Mangalore Doctor Ratnakar sexually harassed women colleagues, made them sit on lap, arrested. Photos and videos of a health official in Karnataka sexually harassing his women colleagues have gone viral on Friday, November 26. Officials said that the Karnataka Health Department had suspended Dr Ratnakar, a district level officer in Dakshina Kannada district on November 8 for inappropriate behaviour recorded earlier in August.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm