ಬ್ರೇಕಿಂಗ್ ನ್ಯೂಸ್
30-11-21 12:08 am Mangaluru Correspondent ಕ್ರೈಂ
ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ.
Mangalore Gang war between groups over personal enmity in Barke, one critically. The injured has been identified as Sharavan (22).
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm