ಬ್ರೇಕಿಂಗ್ ನ್ಯೂಸ್
30-11-21 12:08 am Mangaluru Correspondent ಕ್ರೈಂ
ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ.
Mangalore Gang war between groups over personal enmity in Barke, one critically. The injured has been identified as Sharavan (22).
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 05:02 pm
Mangalore Correspondent
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm