ಬ್ರೇಕಿಂಗ್ ನ್ಯೂಸ್
30-11-21 12:08 am Mangaluru Correspondent ಕ್ರೈಂ
ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ.
Mangalore Gang war between groups over personal enmity in Barke, one critically. The injured has been identified as Sharavan (22).
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm