ಬ್ರೇಕಿಂಗ್ ನ್ಯೂಸ್
30-11-21 12:08 am Mangaluru Correspondent ಕ್ರೈಂ
ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ.
Mangalore Gang war between groups over personal enmity in Barke, one critically. The injured has been identified as Sharavan (22).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am