ಬ್ರೇಕಿಂಗ್ ನ್ಯೂಸ್
30-11-21 12:08 am Mangaluru Correspondent ಕ್ರೈಂ
ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ.
Mangalore Gang war between groups over personal enmity in Barke, one critically. The injured has been identified as Sharavan (22).
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm