ಬ್ರೇಕಿಂಗ್ ನ್ಯೂಸ್
30-11-21 12:08 am Mangaluru Correspondent ಕ್ರೈಂ
ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ.
Mangalore Gang war between groups over personal enmity in Barke, one critically. The injured has been identified as Sharavan (22).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm