ಬ್ರೇಕಿಂಗ್ ನ್ಯೂಸ್
30-11-21 12:08 am Mangaluru Correspondent ಕ್ರೈಂ
ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ.
Mangalore Gang war between groups over personal enmity in Barke, one critically. The injured has been identified as Sharavan (22).
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm