ಬ್ರೇಕಿಂಗ್ ನ್ಯೂಸ್
30-11-21 06:11 pm HK Desk news ಕ್ರೈಂ
ಬೆಂಗಳೂರು, ನ.30: ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮಾದಕ ವಸ್ತು ಪತ್ತೆಮಾಡಿ ವಶಪಡಿಸಿಕೊಂಡಿದ್ದಾರೆ.
ಕಾರಾಗೃಹದಲ್ಲಿದ್ದುಕೊಂಡೇ ರೌಡಿಗಳು,ಖೈದಿಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಾರೆ. ಕಾರಾಗೃಹ ಅಕ್ರಮಗಳ ಅಡ್ಡೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಕಾನೂನು ಬಾಹಿರ ವ್ಯವಹಾರಗಳು ನಡೆಯುತ್ತಿವೆ ಎಂಬ ಮಾಹಿತಿ ಮೇರೆಗೆ ಈ ದಾಳಿ ಮಾಡಲಾಗಿದೆ.
ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಕಾರಾಗೃಹದ ಕೆಲವು ಬ್ಯಾರಕ್ ಗಳಲ್ಲಿ ಗಾಂಜಾ ಪ್ಯಾಕೇಟ್ಗಳು, ಗಾಂಜಾ ಸೇದುವ ಪೈಪ್ಗಳು ಪತ್ತೆಯಾಗಿವೆ. ಹೀಗಾಗಿ ಕಾರಾಗೃಹದ ಮೂಲೆ ಮೂಲೆಯಲ್ಲಿಯೂ ಶೋಧ ನಡೆಸಿದ್ದಾರೆ. ಸಿಸಿಬಿ ಪೋಲೀಸರು ಮತ್ತು ಕಾರಾಗೃಹದ ಅಧಿಕಾರಿಗಳು ಇಂದು ಬೆಳಿಗ್ಗೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ರೌಡಿಗಳು ಜೈಲಿನಲ್ಲಿದ್ದು ಕೊಂಡೇ ತಮ್ಮ ಸಹಚರರ ಮೂಲಕ ನಗರದಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ , ಬೆದರಿಕೆ, ಹಫ್ತಾ ವಸೂಲಿ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಸಿಸಿಬಿ ಪೋಲಿಸರು ಈ ದಾಳಿ ನಡೆಸುವ ಮೂಲಕ ರೌಡಿಗಳಿಗೆ , ಖೈದಿಗಳ ಹಾಗೂ ವಿಚಾರಾಣಾೀನ ಖೈದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರಾಗೃಹದಲ್ಲಿ ನಡೆಯುವ ಅಕ್ರಮ ಚಟುವಟಿಕೆ ನಿಯಂತ್ರಿಸಲು ಈ ದಾಳಿ ನಡೆದಿದೆ. ಆಗಾಗ್ಗೆ ಈ ರೀತಿಯ ದಾಳಿ ನಡೆಯುತ್ತಿದ್ದು ,ಕೆಲವು ಖೈದಿಗಳು, ರೌಡಿಗಳು ಹಾಗೂ ವಿಚಾರಣಾೀನ ಖೈದಿಗಳ ಮೇಲೆ ಜೈಲು ಅಧಿಕಾರಿಗಳು ನಿಗಾ ಇಟ್ಟಿರುತ್ತಾರೆ ಎಂದು ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.
ಅಪರಾಧ ವಿಭಾಗದ ಜಂಟಿ ಪೋಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು ಮೂವರು ಎಸಿಪಿ ಮತ್ತು 15 ಮಂದಿ ಇನ್ಸ್ಪೆಕ್ಟ್ರ್ಗಳು ಕಾರಾಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ಬ್ಯಾರಕ್ಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಗೆ ಸಿಸಿಬಿ ಪೋಲೀಸರು ದೂರು ನೀಡಿದ್ದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Ccb police raid on Bangalore Central jail after inmates involved in criminal activities operating from the jail. The raid was based on information received.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm