ಬ್ರೇಕಿಂಗ್ ನ್ಯೂಸ್
30-11-21 06:47 pm HK Desk news ಕ್ರೈಂ
ಹಾಸನ, ನ.30: ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಕೆ.ಗೋಪಾಲಯ್ಯ ಸಮ್ಮುಖದಲ್ಲಿಯೇ ಬಿಜೆಪಿ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಲವು ಕಾರ್ಯಕರ್ತರು ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ, ಮಾಜಿ ಸಿಎಂ ಯಡಿಯೂರಪ್ಪ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅರಸೀಕೆರೆಯ ಮೂಲ ಬಿಜೆಪಿ ಕಾರ್ಯಕರ್ತರ ಮೇಲೆ ಎನ್.ಆರ್ ಸಂತೋಷ್ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರಂಗನಾಥ್ ಎಂಬವರು ಆರೋಪ ಮಾಡಿದ್ದಾರೆ.
ಈ ಮಾತು ಕೇಳಿ ವಿಚಲಿತರಾದ ಎನ್.ಆರ್.ಸಂತೋಷ್ ಬೆಂಬಲಿಗರು, ಸಚಿವರ ಎದುರಲ್ಲೇ ರಂಗನಾಥ್ ಜೊತೆಗಿದ್ದ ಮೋಹನ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ಸಚಿವ ಕೆ.ಗೋಪಾಲಯ್ಯ, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೇಶ್ ಎದುರೇ ಹಲ್ಲೆ ನಡೆಸಿದ್ದಾರೆ.
ಎನ್.ಆರ್.ಸಂತೋಷ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದು ಪ್ರಭಾವಿ ನಾಯಕರಾಗಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸಂತೋಷ್ ಅನುಪಸ್ಥಿತಿಯಲ್ಲಿ ಬೆಂಬಲಿಗ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
Bjp members assault each during election camping in Hassan Santosh supporters assault Gopalya supporters. The fight erupted due some internal issues.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm